Categories: ಉಡುಪಿ

ಕರಾವಳಿಯಲ್ಲಿ ಶೀಘ್ರವೇ ಕೈಗಾರಿಕೆ ಹಬ್ ನಿರ್ಮಾಣ: ಸಿಎಂ ಬೊಮ್ಮಾಯಿ

ಕಾರ್ಕಳ: ಕರಾವಳಿಯಲ್ಲಿ ಶೀಘ್ರವೇ ಕೈಗಾರಿಕೆ ಹಬ್ ನಿರ್ಮಿಸಲಾಗುವುದು, ಮಂಗಳೂರಿನಲ್ಲಿ ರಪ್ತು ಮಾಡುವ ಗುಣಮಟ್ಟದ ಪೀಠೋಪಕರಣಗಳ ನಿರ್ಮಾಣಕ್ಕೆ ಫರ್ನಿಚರ್ ಕ್ಲಸ್ಟರಿಗೆ ಶೀಘ್ರವೇ ಆದೇಶ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕಾರ್ಕಳ ತಾಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳ ಆಧುನಿಕ ಅಭಿವೃದ್ಧಿಗೆ ಗ್ರೀನ್ ಪವರ್ ಆಧರಿತ ಕೈಗಾರಿಕಾ ಹಬ್ ನಿರ್ಮಿಸಲಾಗುವುದು.

ಇನ್ನು ಕಾರ್ಕಳದಲ್ಲಿ ಶಿಲ್ಪಕಲೆ, ಮರದ ಕೆತ್ತನೆ ಕ್ಲಸ್ಟರಿಗೆ ಜಾಗ ನೀಡಿದರೆ ತೆರಿಗೆ ವಿನಾಯಿತಿ ಸಹಿತ ಅನುಮತಿ ನೀಡಲಾಗುವುದು. ಮಂಗಳೂರು ಕಾರವಾರ ಬಂದರು ವಿಸ್ತರಣೆ ಜೊತೆಗೆ ಎಂಟು ಹೊಸ ಬಂದರು ನಿರ್ಮಾಣ ಮಳೆಗಾಲದ ಬಳಿಕ ಆರಂಭಿಸಲು ಟೆಂಡರ್ ಕರೆಯಲಾಗಿದೆ ಎಂದು ಹೇಳಿದ್ದಾರೆ.

Gayathri SG

Recent Posts

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

13 mins ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

38 mins ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…

41 mins ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

46 mins ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

58 mins ago

ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ: ದಿನೇಶ್ ಗುಂಡೂರಾವ್

ಧರಣಿ ನಿರತ 108 ಆ್ಯಂಬುಲೆನ್ಸ್​ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ…

59 mins ago