Categories: ಉಡುಪಿ

ಕಾಪು :ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಬೆಂಕಿ, ಇಬ್ಬರು ಸಜೀವ ದಹನ

ಉಡುಪಿ:  ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿಯಲ್ಲಿದ್ದ ಇಬ್ಬರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ.

ಗುಜರಿ ಅಂಗಡಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಅಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ.

ಕ್ಷಣಾರ್ಧದಲ್ಲಿ ಅಂಗಡಿಯಾದ್ಯಂತ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

Swathi MG

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

6 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

19 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

19 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

45 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago