ಉಡುಪಿ : ಮೀನುಗಾರರಿಗೆ ಕೇಂದ್ರದ ಮೀನುಗಾರಿಕೆ ಹಾಗೂ ಪಶುಸಂಗೋಪನಾ ರಾಜ್ಯ ಖಾತೆ ಸಚಿವ ಡಾ.ಎಲ್.ಮುರುಗನ್ ಸಿಹಿಸುದ್ದಿ ನೀಡಿದ್ದು, ಮೀನುಗಾರರು ವಾಸವಿರುವ ಗ್ರಾಮಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 7.5 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದರು.
ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೀನುಗಾರಿಕೆಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಹಾಗೂ ಮತ್ಸ್ಯೋದಮಕ್ಕೆ ಉತ್ತೇಜನ ನೀಡಲು ರಾಷ್ಟ್ರೀಯ ಕಡಲು ಮೀನುಗಾರಿಕಾ ಮಸೂದೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಮೀನುಗಾರರು ವಾಸವಿರುವ ಗ್ರಾಮಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 7.5 ಕೋಟಿ ಅನುದಾನ ನೀಡಲಾಗುವುದು ಈಗಾಗಲೇ ಗ್ರಾಮಗಳನ್ನು ಗುರುತಿಸಲು ಮೀನುಗಾರಿಕಾ ಇಲಾಖೆಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಮೀನುಗಾರರ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಕುಟುಂಬಗಳಿಗೆ ಉಚಿತ ಆರೋಗ್ಯ ಸೌಲಭ್ಯಗಳು ಸಿಗಲಿವೆ ಎಂದರು.
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…
ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…
ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.
ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.
ಧರಣಿ ನಿರತ 108 ಆ್ಯಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ…