ಉಡುಪಿ: ಆರೋಪಿ ಪ್ರವೀಣ್ ಚೌಗಲೆ ಕಿರುಕುಳ ತಾಳಲಾರದೆ ನನ್ನ ತಂಗಿ ಮೊಬೈಲ್ ನಂಬರ್ ಬ್ಲಾಕ್ ಮಾಡಿರಬಹುದು. ಮನೆಯಲ್ಲಿ ಹೇಳುತ್ತಿದ್ದರೆ ನಾವು ಏನಾದರೂ ಕ್ರಮ ತೆಗೆದುಕೊಳ್ಳುತ್ತಿದ್ದೇವು. ಕೆಲಸದ ಸ್ಥಳದಲ್ಲಿ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದರೆ, ತಂದೆ ಹೋಗುವುದು ಬೇಡ ಎನ್ನುತ್ತಿದ್ದರು ಎಂದು ಮೃತ ಐನಾಝ್ ಸಹೋದರ ಅಸಾದ್ ಹೇಳಿದರು.
ನೇಜಾರಿನ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ರಾಜ್ಯದಲ್ಲಿ ಭದ್ರತೆ ಬೇಕು. ಹಿಂದೂ, ಮುಸ್ಲಿಂ ಎಲ್ಲ ಮಹಿಳೆಯರಿಗೂ ಭದ್ರತೆ ಬೇಕು. ಮಹಿಳೆಯರಿಗೆ ಹಿಂಸೆಯಾದರೆ ಹೇಳಿಕೊಳ್ಳುವ ಅವಕಾಶ ಬೇಕು. ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ ಇದ್ದರೆ ಮಹಿಳೆಯರು ಹೇಳಿಕೊಳ್ಳುವುದಿಲ್ಲ. ಕೆಲಸದ ಸ್ಥಳದಲ್ಲಿ ಆಗುವ ತೊಂದರೆಗಳನ್ನು ಹೇಳಿಕೊಳ್ಳಲು ಮಹಿಳಾ ಸೆಲ್ ಬೇಕು. ಮಹಿಳೆಯರು ಮನೆಯಲ್ಲಿ ಕುಳಿತುಕೊಳ್ಳುವುದು, ಮದುವೆಯಾಗುವುದು ಮಾತ್ರವಲ್ಲ, ಕೆಲಸ ಮಾಡುವ ಅವಕಾಶವನ್ನು ಮಾಡಿಕೊಡಬೇಕು ಎಂದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…