Categories: ಉಡುಪಿ

ಹಲವು ಉಚಿತ ಯೋಜನೆ ನೀಡಿದ್ದ ಆಂಧ್ರಪ್ರದೇಶ ಸರಕಾರ ಮುಳುಗುವ ಹಂತಕ್ಕೆ ಬಂದಿದೆ: ಶೋಭಾ ಕರಂದ್ಲಾಜೆ

ಉಡುಪಿ: ಉಚಿತ ಯೋಜನೆಗಳಿಂದ ದೇಶ ಎಷ್ಟು ಬರ್ಬಾದ್ ಆಗುತ್ತದೆ ಎಂದು ಲೆಕ್ಕಾಚಾರ ಹಾಕಬೇಕಾಗುತ್ತದೆ. ಆಂಧ್ರ ಸರಕಾರ ಹಲವು ಉಚಿತ ಕೊಟ್ಟಿತ್ತು. ಈಗ ಸಂಬಳ ಕೊಡಲು ಅವರಲ್ಲಿ ದುಡ್ಡಿಲ್ಲ. ಆಂಧ್ರಪ್ರದೇಶ ಈಗ ಮುಳುಗುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಕರ್ನಾಟಕದ ಪ್ರಬುದ್ಧ ಜನರು ಚಿಂತಿಸಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಉಚಿತ ಯೋಜನೆಗಳಿಗೆ ಹಣಕಾಸನ್ನು ಎಲ್ಲಿಂದ ಒದಗಿಸುತ್ತಾರೆ ಎಂಬ ವರದಿ ಕೊಡಬೇಕು. ಲೋಕಸಭಾ ಚುನಾವಣೆಗೆ ಮೇಲೆ ಗ್ಯಾರೆಂಟಿ ಎಫೆಕ್ಟ್ ಆಗಲ್ಲ ಎಂದರು.

ಶೋಭಾ ಕರಂದ್ಲಾಜೆಗೂ ಫ್ರೀ ಸರ್ಕಾರಿ ಬಸ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ದುರಹಂಕಾರ ತೋರಿಸಿದೆ. ಜನ ಅಹಂಕಾರಕ್ಕೆ ಮದ್ದು ಕೊಡುತ್ತಾರೆ ಎಂದು ಕಿಡಿಕಾರಿದರು.

Gayathri SG

Recent Posts

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು…

13 mins ago

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ನೋಡಿಕೊಳ್ಳಿ: ಜಿಲ್ಲಾ ಚುನಾವಣಾಧಿಕಾರಿ

ಮೇ. 7ರಂದು ನಡೆಯುವ ಮತದಾನ ದಿನದಂದು ಬೀದರ್ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ಚುನಾವಣೆಗೆ…

24 mins ago

ಮೋದಿ ಕೇವಲ ಮತಗಳಿಕೆಗಾಗಿ ಭಾವನಾತ್ಮಕ ಸುಳ್ಳು ಹೇಳುತ್ತಾರೆ: ಸಿಎಂ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ…

40 mins ago

ನಾವು ದಾಖಲೆ ಕಳಿಸುವುದಿಲ್ಲ, ನೇರವಾಗಿ ದಾಳಿ ಮಾಡುತ್ತೇವೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅವಧಿಯಲ್ಲಿದ್ದ ಪದ್ಧತಿಯಂತೆ ಮುಂಬೈ ದಾಳಿಯ ಬಳಿಕ ನಾವು ಪಾಕಿಸ್ತಾನಕ್ಕೆ ದಾಖಲೆಗಳನ್ನು ಕಳಿಸುವುದಿಲ್ಲ, ಬದಲಿಗೆ ಭಯೋತ್ಪಾದಕರ ಮೇಲೆ ನೇರವಾಗಿ ದಾಳಿ…

1 hour ago

ಟಿ20 ವಿಶ್ವಕಪ್‌ : ಟೀಮ್‌ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನ

ಒಳ್ಳೆ ಕ್ಯಾಪ್ಟನ್ಸಿ ಜತೆಗೆ ಅತ್ಯುತ್ತಮ ಪ್ರದರ್ಶನ ನೀಡಿರೋ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಟೀಮ್​ ಇಂಡಿಯಾದಲ್ಲಿ ಸ್ಥಾನ…

1 hour ago

ಟಿ20 ವಿಶ್ವಕಪ್‌ : ಕೆ.ಎಲ್‌. ರಾಹುಲ್‌ಗೆ ಇಲ್ಲ ಅವಕಾಶ

ಇಂದು ಐಸಿಸಿ ಟ್ವೆಂಟಿ-20 ವಿಶ್ವಕಪ್‌ಗೆ 15 ಸದಸ್ಯರ ಬಳಗದ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ತಂಡವನ್ನು…

2 hours ago