News Karnataka Kannada
Monday, April 29 2024
ಉಡುಪಿ

ಅಪಾಯವನ್ನು ಆಹ್ವಾನಿಸುತ್ತಿದೆ ಬ್ಯಾರಿಕೇಡ್‌: ಆತಂಕದಲ್ಲೇ ಸಂಚರಿಸುತ್ತಿರುವ ವಾಹನ ಸವಾರರು

Barricade invites danger: Motorists moving around in panic
Photo Credit : News Kannada

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ರ ಇಂದ್ರಾಳಿ ರೈಲ್ವೆ ಸೇತುವೆ ಬಳಿ ತಾತ್ಕಾಲಿಕ ರಸ್ತೆ ವಿಭಾಜಕವಾಗಿ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಇದೀಗ ಬ್ಯಾರಿಕೇಟ್ ನ ತಗಡು  ಕಿತ್ತು ಹೊರಕ್ಕೆ ಬಂದು ನೇತಾಡುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇನ್ನೊಂದೆಡೆ ಇಲ್ಲಿ ದಾರಿದೀಪದ ವ್ಯವಸ್ಥೆ ಕೂಡ ಸರಿಯಾಗಿಲ್ಲ.

ಹೊಸ ಸೇತುವೆ ನಿರ್ಮಾಣ ಆಗುವ ಲಕ್ಷಣ ಸಾಧ್ಯಕ್ಕೆ ಕಾಣುತ್ತಿಲ್ಲ. ಪ್ರತಿದಿನ ವಾಹನ ದಟ್ಟಣೆ ಹೆಚ್ಚುತ್ತಿದ್ದು, ವಾಹನ ಸವಾರರು ಆತಂಕದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ.

ಹೀಗಾಗಿ ಜಿಲ್ಲಾಡಳಿತವು ತಕ್ಷಣ ಸಮಸ್ಯೆಯನ್ನು ಪರಿಶೀಲಿಸಿ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು