Categories: ಉಡುಪಿ

ಕಾಪುವಿನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ

ಕಾಪು: ಕಾಪುವಿನಲ್ಲಿ ಹಮ್ಮಿಕೊಂಡ ಬಿಜೆಪಿಯ ವಿಜಯ ಸಂಕಲ್ಪ ರಥ ಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ದೆಹಲಿ ಶಾಸಕ ವಿಜೇಂದ್ರ ಗುಪ್ತ ರಥ ಯಾತ್ರೆಗೆ ಚಾಲನೆ ನೀಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಶಾಸಕ ಲಾಲಾಜಿ ಮೆಂಡನ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ಶ್ರೀಕಾಂತ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

2 mins ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…

20 mins ago

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ…

48 mins ago

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು…

1 hour ago

ಇಂದಿನಿಂದ ವನಿತಾ ಟಿ20 ಕ್ರಿಕೆಟ್‌ ಸರಣಿ ಆರಂಭ

ಭಾರತ ಮತ್ತು ಆತಿಥೇಯ ಬಾಂಗ್ಲಾದೇಶ ವನಿತಾ ತಂಡಗಳ ನಡುವಿನ ವನಿತಾ ಟಿ20 ಕ್ರಿಕೆಟ್‌ ಸರಣಿ ಇಂದಿನಿಂದ ಸಿಲ್ಹೆ ಟ್‌ನಲ್ಲಿ ಆರಂಭವಾಗಲಿದೆ.…

1 hour ago

ಹೆಚ್ಚಾದ ಬಿಸಿಲ ಬೇಗೆ; ಗಗನಕ್ಕೇರಿದ ತರಕಾರಿ ಬೆಲೆ

ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ…

2 hours ago