Categories: ಉಡುಪಿ

ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಉಡುಪಿ ನಗರ ವ್ಯಾಪ್ತಿಯಲ್ಲಿ ಪೋಸ್ಟರ್ ಅಭಿಯಾನ ನಡೆಸಿತು.
ಸರ್ಕಾರಿ ಸ್ಥಳ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜೇಬಿಗೆ ಕತ್ತರಿ ಜಾಹೀರಾತಿನ ಪೋಸ್ಟರ್ ಅಂಟಿಸಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರಾವಳಿ ಬೈಪಾಸ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಗರದ ಪ್ರಮುಖ ಜಂಕ್ಷನ್ ನಲ್ಲಿ ಅಭಿಯಾನ ನಡೆಸಲಾಯಿತು. ಕಾಂಗ್ರೆಸ್ ಸರಕಾರ ಜನರ ಜೇಬಿಗೆ ಕತ್ತರಿ ಹಾಕಿ ಐದು ಭಾಗ್ಯ ನೀಡುತ್ತಿದೆ. ಜನರ ದುಡ್ಡನ್ನು ಕಿತ್ತುಕೊಂಡು ಉಚಿತ ಭಾಗ್ಯ ಎನ್ನುತ್ತಿದೆ ಎಂದು ಉಡುಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Nisarga K

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

4 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

4 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

23 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

27 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

51 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

59 mins ago