ಉಡುಪಿ : ತನ್ನ ಸ್ವಂತ ಬಸ್ಸಿನ ಚಕ್ರಕ್ಕೆ ಸಿಲುಕಿ ಮಾಲೀಕ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ.ದಯಾನಂದ ಶೆಟ್ಟಿ ಮೃತ ದುರ್ದೈವಿ.
ದಯಾನಂದ ಶೆಟ್ಟಿಯವರ ಬಸ್ನ್ನು ರಿಪೇರಿಗೆಂದು ಅತ್ರಾಡಿಯ ಗ್ಯಾರೇಜ್ಗೆ ಕೊಡೊಯ್ಯಲಾಗಿತ್ತು ಈ ಸಂಬಂಧ ಅವರು ತಮ್ಮ ಬಸ್ ಇರುವ ಗ್ಯಾರೇಜ್ಗೆ ಹೋಗಿದ್ದಾರೆ ಈ ವೇಳೆ ಅಜಾಗರುಕತೆಯಿಂದ ಮೆಕ್ಯಾನಿಕ್ ಇಂಜಿನ್ ಸ್ಟಾಟ್ ಮಾಡಿದ್ದಾನೆ ಬಸ್ಸಿನ ಮುಂದೆಯೇ ನಿಂತಿದ್ದ ಮಾಲೀಕ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡಿದ್ದಾನೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.