News Karnataka Kannada
Tuesday, April 30 2024
ಉಡುಪಿ

ಪ್ರತಾಪ್ ಸಿಂಹ ಸೀಟು ತಪ್ಪಿಸಿದ್ದು ಯಾಕೆ ಎಂದು ಬಿಜೆಪಿಯವರಲ್ಲಿ ಕೇಳಿ : ಸಿ ಎಂ

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕೆ. ಜಯಪ್ರಕಾಶ್ ಹೆಗ್ಡೆ ಅವರು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದರೂ ಈಗ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಹೆಗ್ಡೆ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Photo Credit : News Kannada

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕೆ. ಜಯಪ್ರಕಾಶ್ ಹೆಗ್ಡೆ ಅವರು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದರೂ ಈಗ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಹೆಗ್ಡೆ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಸಂಸದ ಕರಡಿ ಸಂಗಣ್ಣನನ್ನು ನಾನು ಭೇಟಿಯಾಗಿಲ್ಲ. ಪ್ರತಾಪ್ ಸಿಂಹ ಸೀಟು ತಪ್ಪಿಸಿದ್ದು ಯಾಕೆ ಎಂದು ಬಿಜೆಪಿ ಅವರಲ್ಲಿ ಕೇಳಬೇಕು. ಅವರಿಗೆ ಸೀಟು ತಪ್ಪಲು ಕಾರಣ ಏನು ನನಗೆ ಗೊತ್ತಿಲ್ಲ. ನೀವು ಪ್ರತಾಪ ಸಿಂಹನನ್ನೇ ಕೇಳಿ ತಿಳ್ಕೊಳ್ಳಿ. ಪಾಪ ಯಾಕೆ ತಪ್ಪಿಸಿದರೂ ಎಂದು ಪ್ರತಾಪ್ ಸಿಂಹನನ್ನು ಕೇಳಿ.. ನನಗೆ ಗೊತ್ತಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು