ಉಡುಪಿ

ಕಾರ್ಕಳ: ವಿಷದ ಬಾಟಲಿ ನುಂಗಿದ ನಾಗರಹಾವಿನ ರಕ್ಷಣೆ

ಉಡುಪಿ: ಹಸುವಿನ ಮೈ ಮೇಲಿನ ಉಣ್ಣೆಗಳನ್ನು ನಿವಾರಣೆ ಮಾಡುವ ವಿಷದ ಬಾಟಲನ್ನು ನಾಗರಹಾವು ನುಂಗಿದ ಘಟನೆ ಉಡುಪಿಯ ನೀರೆ ಬೈಲೂರಿನಲ್ಲಿ ನಡೆದಿದೆ.

ಸ್ಥಳೀಯ ಜಗದೀಶ್ ಎಂಬವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಿ ಮಾಹಿತಿ ನೀಡಿದರು. ಅದರಂತೆ ಗುರುರಾಜ್ ಸನಿಲ್ ಅವರು ಗೆಳೆಯರೊಂಗಿದೆ ತೆರಳಿ ಹಾವನ್ನು ಹಿಡಿದು ವಿಷದ ಬಾಟಲ್ ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.

ಹಾವಿನ ರಕ್ಷಣೆಗೆ ಸ್ಥಳೀಯರು, ಉರಗ ತಜ್ಞರು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯ ಜಗದೀಶ್ ಹಾಗೂ ಅವರ ಗೆಳೆಯ ಸುಜಿತ್ ಎಂಬವರು ಹಾವು ಅವಿತಿದ್ದ ಶೌಚಾಲಯದ ನೆಲವನ್ನು ಪೂರ್ಣ ಒಡೆದು ಕೊನೆಗೆ ಅದರ ಅಡಿಪಾಯದ ಕಲ್ಲುಗಳನ್ನು ಕಿತ್ತು ತೆಗೆದಿದ್ದಾರೆ. ಗುರುರಾಜ್ ಹಾವನ್ನು ಹೊರಗೆ ತರುವಲ್ಲಿ ಯಶಸ್ವಿಯಾದರು.

ನಂತರ ಹಾವನ್ನು ಹಿಡಿದು ಪೂರ್ತಿ ಹೊಟ್ಟೆ ಸೇರಿದ್ದ ವಿಷದ ಬಾಟಲಿಯನ್ನು ಬಹಳ ಜಾಗರೂಕತೆಯಿಂದ ತಳ್ಳುತ್ತಾ ಹೊರ ತೆಗೆದಿದ್ದಾರೆ. ನೀರೆ ಗ್ರಾಮದ ರಿತೇಶ್ ಎಂಬವರು ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಸ್ಥಳೀಯರ ವಿನಂತಿ ಮೇರೆಗೆ ಹಾವನ್ನು ನೀರೆ ಬೈಲೂರು ಸಮೀಪ ಕಾಡಿಗೆ ಬಿಡಲಾಗಿದೆ.

Ashika S

Recent Posts

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

12 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

11 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

11 hours ago