News Karnataka Kannada
Saturday, April 27 2024
ಉಡುಪಿ

ಭಾಷೆ ಬಗ್ಗೆ ಅಷ್ಟು ಪ್ರೇಮ ಇದ್ರೆ ಎಲ್ಲ ಕ್ಷೇತ್ರಗಳಲ್ಲೂ ಹಿಂದಿ ಪಂಡಿತರನ್ನು ನಿಲ್ಲಿಸಲಿ

ಕಾಂಗ್ರೆಸ್ ಪಕ್ಷದವರಿಗೆ ಭಾಷೆಯ ಬಗ್ಗೆ ಅಷ್ಟೊಂದು ಪ್ರೇಮ ಇದ್ರೆ ಎಲ್ಲ 28 ಲೋಕಸಭೆ ಕ್ಷೇತ್ರಗಳಲ್ಲೂ ಹಿಂದಿ ಪಂಡಿತರನ್ನು ತಂದು ನಿಲ್ಲಿಸಲಿ ಎಂದು ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.
Photo Credit : NewsKarnataka

ಉಡುಪಿ: ಕಾಂಗ್ರೆಸ್ ಪಕ್ಷದವರಿಗೆ ಭಾಷೆಯ ಬಗ್ಗೆ ಅಷ್ಟೊಂದು ಪ್ರೇಮ ಇದ್ರೆ ಎಲ್ಲ 28 ಲೋಕಸಭೆ ಕ್ಷೇತ್ರಗಳಲ್ಲೂ ಹಿಂದಿ ಪಂಡಿತರನ್ನು ತಂದು ನಿಲ್ಲಿಸಲಿ ಎಂದು ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.

ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೋಟ ಶ್ರೀನಿವಾಸ್ ಪೂಜಾರಿ ಗ್ರಾಪಂ ಸದಸ್ಯನಿಂದ ಹಿಡಿದು ಮಂತ್ರಿಯಾಗುವ ತನಕ ಎಲ್ಲ ಹಂತಗಳಲ್ಲಿ ಜನಸೇವೆ ಮಾಡಿ ಅನುಭವ ಇರುವವರು. ಭಾಷೆ ಮುಖ್ಯ ಅಲ್ಲ, ಭಾಷೆಗಿಂತ ಮಾಡಿದ ಕೆಲಸ ಮುಖ್ಯ. ಈಗ ಉತ್ತರ ಪ್ರದೇಶದಿಂದ ಬಂದವರು ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ ಅವರು, ಉಡುಪಿಯಿಂದ ಆಯ್ಕೆಯಾಗಿ ಹೋಗಿ ದೆಹಲಿಯಲ್ಲಿ ಕೆಲಸ ಮಾಡಲು ಕಷ್ಟ ಏನಿಲ್ಲ. ಕೆಲಸ ಮಾಡುವವರಿಗೆ ಭಾಷೆ ಮುಖ್ಯ ಅಂತ ಅನಿಸುವುದಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು