ಉಡುಪಿ: ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ
ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.