News Karnataka Kannada
Friday, May 17 2024
ಉಡುಪಿ

ಶ್ರೀ ಮೂಕಾಂಬಿಕಾ ದೇವಿಗೆ ಡಿ.ಕೆ.ಶಿ ನವ ಚಂಡಿಕಾ ಹೋಮ ಸಮರ್ಪಣೆ

DK Shivakumar offers Nava Chandika Homa to Sri Mookambika Devi
Photo Credit : News Kannada

ಕುಂದಾಪುರ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಪ್ರವಾಸದಲ್ಲಿರುವ ಕೆಪಿಸಿಸಿ ರಾಜಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದಂಪತಿ ಸಮೇತರಾಗಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಶ್ರೀ ಮೂಕಾಂಬಿಕಾ ದೇವರಿಗೆ ನವ ಚಂಡಿಕಾ ಹೋಮವನ್ನು ಸಮರ್ಪಿಸಿದರು.

ಭಾನುವಾರ ಬೈಂದೂರು ಕ್ಷೇತ್ರಕ್ಕೆ ಆಗಮಿಸಿದ ಅವರು ಬೈಂದೂರುನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ರಾತ್ರಿ ವಸತಿ ಗ್ರಹದಲ್ಲಿ ತಂಗಿದ್ದರು.

ಸೋಮವಾರ ದಂಪತಿ ಜೊತೆ ಗೂಡಿ ಶ್ರೀ ಮೂಕಾಂಬಿಕಾ ದೇವಿಗೆ ನವ ಚಂಡಿಕಾ ಹೋಮವನ್ನು ಸಮರ್ಪಣೆ ಮಾಡಿ ದೇವರ ಆರ್ಶೀವಾದ ಪಡೆದುಕೊಂಡರು.ಈ ಸಂದರ್ಭದಲ್ಲಿ ಉದ್ಯಮಿ ಯು.ಬಿ ಶೆಟ್ಟಿ ಅವರು ಜೊತೆಯಲ್ಲಿದ್ದು ಸಹಕರಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಪಣ ತೊಟ್ಟಿರುವ ಡಿ.ಕೆ.ಶಿ ಅವರು ಪ್ರಚಾರದ ಕಾರ್ಯದ ನಡುವೆ ಟೆಂಪಲ್ ರನ್ನ್‍ನಲ್ಲಿ ತೊಡಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು