News Karnataka Kannada
Tuesday, April 30 2024
ಉಡುಪಿ

ಮಲ್ಪೆ: ದೋಣಿಯಿಂದ ಜಾರಿಬಿದ್ದು ಮೀನುಗಾರ ಸಾವು

Boat Accident
Photo Credit : News Kannada

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಿಂದ ಎರಡು ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯಿಂದ ಜಾರಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಆಗಸ್ಟ್ 31ರಂದು ನಡೆದಿದೆ.

ಜಾ‌ರ್ಖಂಡ್‌ ಮೂಲದ ಮನೋಜ್ ಸಾನ್ (32) ಮೃತ ವ್ಯಕ್ತಿ. ಸಮುದ್ರಕ್ಕೆ ಬಿದ್ದ ರಭಸಕ್ಕೆ ಮನೋಜ್ ತೀವ್ರ ಅಸ್ವಸ್ಥಗೊಂಡಿದ್ದು, ಜತೆಗಿದ್ದವರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು