ಮಲ್ಪೆ ಬಂದರಿನಲ್ಲಿ ಮೀನುಗಾರ ಮಹಿಳೆಯರು ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಘಟನೆ ಇಂದು ನಡೆದಿದೆ.
ಬಿಜೆಪಿಯವರು ಈವರೆಗೆ ನಮಗೆ ಒಂದು ರೂಪಾಯಿ ಕೂಡ ಖರ್ಚು ಮಾಡಿಲ್ಲ. ನಾವು ಯಾರಿಗೂ ಹೆದರುವುದಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಮಗೆ ಸೊಸೈಟಿಯಿಂದ ಎಲ್ಲ ಪಡಿತರ ಸಿಗುತ್ತಿತ್ತು. ಈಗ ಅಕ್ಕಿ ಬಿಟ್ಟರೆ ಏನು ಇಲ್ಲ ಎಂದು ಮೀನುಗಾರ ಮಹಿಳೆಯರು ಆರೋಪಿಸಿದರು.
ಬಂಗಾರ ಬೆಲೆ ಏರಿಕೆಯಾಗಿದೆ. ಇದರಿಂದ ಬಡವರು ಮದುವೆ ಹೇಗೆ ಮಾಡುವುದು. ಅಕ್ಕಿ, ಗ್ಯಾಸ್, ಉಪ್ಪಿಗೂ ಬೆಲೆ ಜಾಸ್ತಿಯಾಗಿದೆ. ವಿದ್ಯುತ್ ಬಿಲ್ ಕೂಡ ಹೆಚ್ಚು ಬರುತ್ತಿದೆ. ಬಿಜೆಪಿಯಿಂದ ಯಾವುದೇ ಪ್ರಯೋಜನ ಇಲ್ಲ. ಹಣ ಇದ್ದವರು ಬದುಕುತ್ತಾರೆ. ಬಡವರು ಏನು ಮಾಡಬೇಕು. ಭಿಕ್ಷೆ ಬೇಡಿ ಬದುಕುವ ಪರಿಸ್ಥಿತಿ ಬಂದಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…