Categories: ಉಡುಪಿ

ಮಲ್ಪೆ: ಮೀನುಗಾರಿಕಾ ಬೋಟ್ ಅಪಹರಣ ಪ್ರಕರಣ- 7 ಮಂದಿಯ ಬಂಧನ

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟನ್ನು ಸಮುದ್ರದ ಮಧ್ಯೆ ಮೀನುಗಾರರ ಸಹಿತ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡಿಸೇಲ್ ಲೂಟಿ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಭಟ್ಕಳದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಭಟ್ಕಳದ ಸುಬ್ರಹ್ಮಣ್ಯ ಖಾರ್ವಿ (34), ರಾಘವೇಂದ್ರ ಖಾರ್ವಿ (38), ಹರೀಶ್ ನಾರಾಯಣ ಖಾರ್ವಿ (40), ನಾಗೇಶ್ ನಾರಾಯಣ (42), ಬಂದರು ಸಮೀಪದ ಬೆಳ್ಳಿಯ ಗೋಪಾಲ ಮಾದವ್ (38), ಭಟ್ಕಳದ ಸಂತೋಷ ದೇವಯ್ಯ (43) ಹಾಗೂ ಲಕ್ಷ್ಮಣ್ (50) ಎಂದು ಗುರುತಿಸಲಾಗಿದೆ.

ಮಲ್ಪೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಭಟ್ಕಳಕ್ಕೆ ತೆರಳಿದ್ದ ಮಲ್ಪೆ ಪೊಲೀಸರು, ಅಪಹರಿಸಲ್ಪಟ್ಟ ಬೋಟು ಮತ್ತು ಮೀನುಗಾರರನ್ನು ಪತ್ತೆ ಹಚ್ಚಿದ್ದು, ಇದೀಗ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಮಲ್ಪೆಗೆ ಕರೆ ತಂದಿದ್ದಾರೆ.

Gayathri SG

Recent Posts

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

7 seconds ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

13 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

16 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

27 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

34 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

51 mins ago