ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಕಸು ಪ್ರದೇಶದಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಪಲಿಮಾರ್ ಪಂಚಾಯತ್ ಅಧ್ಯಕ್ಷರು ಗಾಯತ್ರಿ ಪ್ರಭು,ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪಲಿಮಾರ್, ಪ್ರವೀಣ್ ಕುಮಾರ್ ಅಡ್ವೆ ವಾರ್ಡ್ ಅಧ್ಯಕ್ಷರು ದಿನೇಶ್ ದರ್ಕಸು,ಪಲಿಮಾರು ಪಂಚಾಯತ್ ಸದಸ್ಯೆ ಸುಜಾತ ಪಲಿಮಾರು, ಮಾಜಿ ಪಲಿಮಾರು ಪಂಚಾಯತ್ ಅಧ್ಯಕ್ಷರು ಮಧುಕರ್ ಸುವರ್ಣ, ರಾಯೇಶ್ ಪೈ ಪಂಚಾಯತ್ ಸದಸ್ಯರು, ಬಿಜೆಪಿ ಕಾಪು ಕ್ಷೇತ್ರ ಮಂಡಲ ಸದಸ್ಯ,ಪ್ರಕಾಶ್ ಆಚಾರ್ಯ ವಾರ್ಡ್ ಅಧ್ಯಕ್ಷರು, ಸುಧಾಮ ಶೆಟ್ಟಿ ವಾರ್ಡ್ ಅಧ್ಯಕ್ಷರು, ರಾಘವೇಂದ್ರ ಸುವರ್ಣ,ಹರೀಶ್ ಶೆಟ್ಟಿ ನಂದಿ ಮನೆ ಭಾಗಿಯಾಗಿದ್ದರು.
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…