ಕಾಪು: ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಕುಂದಾಪುರ, ಉಡುಪಿ, ಕಾರ್ಕಳ, ಕಾಪು ಹಾಗೂ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಅದೇರೀತಿ ಉಡುಪಿ ಜಿಲ್ಲೆಯಲ್ಲಿ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಕಾಪು ಕೂಡ ಒಂದು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಶೆಟ್ಟಿ ಗುರ್ಮೆ 79793 ಮತಗಳನ್ನು ಪಡೆದು, 12709 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ವಿನಯಕುಮಾರ್ ಸೊರಕೆ 67084 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.
2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…