ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಪ್ರಥಮ ಬಾರಿಗೆ ಬೈಂದೂರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಗುರುರಾಜ್ ಗಂಟಿಹೊಳೆ ಅವರನ್ನು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆರತಿ ಬೆಳಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಗರುರಾಜ್ ಗಂಟಿಹೊಳೆ ಅವರನ್ನು ಸನ್ಮಾನಿಸಿದರು. ಪಕ್ಷದ ಮುಖಂಡರು,ಮಂಡಲದ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಕಚೇರಿಗೆ ಗುರುರಾಜ್ ಗಂಟಿಹೊಳೆ ಭೇಟಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.