ಕಾರ್ಕಳ, ಎ.28: ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು ಆಗಿದ್ದ ದಿವಂಗತ ನರಸಿಂಹ ನಾಯಕ ಪುತ್ರ ಹೆಬ್ರಿ ಕನ್ಯಾನ ರೈತ ಸೇವಾ ಗ್ರಾಮೋದ್ಯೋಗ ಉದ್ದಿಮೆಯ ಮಾಲಕರು, ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಹೆಬ್ರಿ ಆಟೋ ಚಾಲಕರ ಸಂಘದ ಗೌರವಾಧ್ಯಕ್ಷರಾದ ಲಕ್ಷ್ಮಿ ನಾರಾಯಣ ನಾಯಕ್ ತಮ್ಮ ಬೆಂಬಲಿಗರಾದ ಅರುಣ್ ಶೆಟ್ಟಿ ಕನ್ಯಾನ, ಪ್ರವೀಣ ಪೂಜಾರಿ, ಜಯಾನಂದ ಕುಲಾಲ್, ಕಾರ್ತಿಕ್ ರವರೊಂದಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದು ವಿ ಸುನಿಲ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕ್ಷೇತ್ರ ಅಧ್ಯಕ್ಷರಾದ ಮಹಾವೀರ ಹೆಗಡೆ, ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಬಿಜೆಪಿಯ ಪ್ರಮುಖರಾದ ರವೀಂದ್ರ ಮಡಿವಾಳ, ಮುನಿಯಾಲು ದಿನೇಶ್ ಪೈ, ಗುರುದಾಸ ಶೆಣೈ, ಜ್ಯೋತಿ ಹರೀಶ್, ಗಣೇಶ್ ಕುಮಾರ್, ಸುಧಾಕರ್ ಹೆಗಡೆ, ರಮೇಶ ಕುಮಾರ್, ಸುಧಾಕರ್ ಎಚ್, ಶೋಧನ ಹೆಗಡೆ, ಪ್ರಸನ್ನ ಶೆಟ್ಟಿ, ಸೀತಾರಾಮ ಗಾಣಿಗ, ಶೇಖರ, ತಾರಾನಾಥ ಬಂಗೇರ , ಜಯ ಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು…
ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು…
ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ…
ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಡಿಎನ್ಎ ಕರ್ನಾಟಕ…
ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.