News Karnataka Kannada
Sunday, April 28 2024
ಉಡುಪಿ

ಹೆಬ್ರಿ ರೆಸ್ಟೋರೆಂಟ್ ನಲ್ಲಿ‌ ಯುವಕರಿಂದ ದಾಂಧಲೆ: ಗ್ರಾಹಕನ ಮೇಲೆ ಹಲ್ಲೆ

Hebri restaurant attacked by youth, customer attacked
Photo Credit : News Kannada

ಉಡುಪಿ: ಹೆಬ್ರಿ ಕಳತ್ತೂರು ಸಂತೆಕಟ್ಟೆಯ  ಖಾಸಗಿ ರೆಸ್ಟೋರೆಂಟ್ ನಲ್ಲಿ‌ ಯುವಕರ ತಂಡವೊಂದು ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ ಹಾಗೂ ತಂಡದವರು ಗಲಾಟೆ ಮಾಡಿದ ಆರೋಪಿಗಳಾಗಿದ್ದು, ಇವರು ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಕೊಲೆ ಆರೋಪಿಗಳೆಂದು ತಿಳಿದುಬಂದಿದೆ. ಆರೋಪಿಗಳು ರೆಸ್ಟೋರೆಂಟ್ ಗೆ ಬಂದ ಲಕ್ಷ್ಮೀನಾರಾಯಣ ಮಲ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಕಾಲರ್ ಪಟ್ಟಿ ಹಿಡಿದು ಹಲ್ಲೆ ಮಾಡಿದ್ದಾರೆ. ಆರೋಪಿಗಳು ಹಲ್ಲೆ ಮಾಡುವ ದೃಶ್ಯ ರೆಸ್ಟೋರೆಂಟ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು