Categories: ಉಡುಪಿ

ಹೆಬ್ರಿ ರೆಸ್ಟೋರೆಂಟ್ ನಲ್ಲಿ‌ ಯುವಕರಿಂದ ದಾಂಧಲೆ: ಗ್ರಾಹಕನ ಮೇಲೆ ಹಲ್ಲೆ

ಉಡುಪಿ: ಹೆಬ್ರಿ ಕಳತ್ತೂರು ಸಂತೆಕಟ್ಟೆಯ  ಖಾಸಗಿ ರೆಸ್ಟೋರೆಂಟ್ ನಲ್ಲಿ‌ ಯುವಕರ ತಂಡವೊಂದು ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ ಹಾಗೂ ತಂಡದವರು ಗಲಾಟೆ ಮಾಡಿದ ಆರೋಪಿಗಳಾಗಿದ್ದು, ಇವರು ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಕೊಲೆ ಆರೋಪಿಗಳೆಂದು ತಿಳಿದುಬಂದಿದೆ. ಆರೋಪಿಗಳು ರೆಸ್ಟೋರೆಂಟ್ ಗೆ ಬಂದ ಲಕ್ಷ್ಮೀನಾರಾಯಣ ಮಲ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಕಾಲರ್ ಪಟ್ಟಿ ಹಿಡಿದು ಹಲ್ಲೆ ಮಾಡಿದ್ದಾರೆ. ಆರೋಪಿಗಳು ಹಲ್ಲೆ ಮಾಡುವ ದೃಶ್ಯ ರೆಸ್ಟೋರೆಂಟ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Ashika S

Recent Posts

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

24 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

42 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago