ಉಡುಪಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ “ಸರ್ವರಿಗೂ ಸೂರು ಕಾರ್ಯಕ್ರಮ” ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ ಮೊದಲ ಹಂತದಲ್ಲಿ 240 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಇಂದು ವಿತರಣೆ ಮಾಡಲಾಯಿತು.
ಶಾಸಕ ಕೆ. ರಘುಪತಿ ಭಟ್ ಫಲಾನುಭವಿಗಳಿಗೆ ಮನೆಯ ಹಕ್ಕುಪತ್ರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ನಗರ ಆಶ್ರಯ ಸಮಿತಿ ಸದಸ್ಯರಾದ ಮುರಳಿ ಭಟ್, ಡೆನ್ನಿಸ್, ನಗರ ಸಭೆಯ ಪೌರಾಯುಕ್ತರಾದ ಆರ್.ಪಿ ನಾಯ್ಕ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಸನ್ನ ಕುಮಾರ್, ಬ್ಯಾಂಕ್ ಆಫ್ ಬರೋಡಾ ಮಣಿಪಾಲ ಶಾಖೆಯ ಪ್ರಬಂಧಕರಾದ ಕಮಲೇಶ್, ನಗರ ಸಭೆಯ ಸದಸ್ಯರು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…
ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…