News Karnataka Kannada
Wednesday, May 01 2024
ಉಡುಪಿ

ಉಡುಪಿ: ಹಿಂದು ಯುವಕರನ್ನು ಮತಾಂಧರು ಕೊಲೆಗೈಯುತ್ತಿದ್ದಾರೆ ಎಂದ ಶೋಭಾ ಕರಂದ್ಲಾಜೆ

Hindu youth are being murdered by fanatics: Shobha Karandlaje
Photo Credit : Facebook

ಉಡುಪಿ: ರಾಜ್ಯದಲ್ಲಿ ಕೆಲವು ದಿನಗಳಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಇಂದು ಉಡುಪಿಯಲ್ಲಿ ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಈ ಕೊಲೆಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದರ ಬಗ್ಗೆಯೂ ಹೇಳಿಕೊಂಡಿರುವ ಅವರು, ಈ ಕೊಲೆಗಳಿಗೆ ತರಬೇತಿ ಎಲ್ಲಿ ಸಿಗುತ್ತಿದೆ, ಇವುಗಳಿಗೆ ಹಣಕಾಸಿನ ನೆರವು ನೀಡುತ್ತಿರುವವರು ಯಾರು, ಕರ್ನಾಟಕದಲ್ಲಿ ಅವರಿಗೆ ಸ್ಥಳೀಯವಾಗಿ ಬೆಂಬಲಿಸುತ್ತಿರುವವರು ಯಾರು ಎಂಬ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾಗಿ ತಿಳಿಸಿದರು.

ಹಿಂದು ಯುವಕರನ್ನು ಮತಾಂಧರು ಕೊಲೆಗೈಯುತ್ತಿದ್ದಾರೆ. ಈ ಎಲ್ಲ ಕೊಲೆಗಳಲ್ಲೂ ಒಂದು ಸಾಮ್ಯತೆ ಇದೆ, ಎಲ್ಲರನ್ನೂ ಕತ್ತು ಕತ್ತರಿಸಿ ಕೊಲೆ ಮಾಡಲಾಗಿದೆ, ಕರ್ನಾಟಕದಲ್ಲಿ ಕೇರಳ ಮಾದರಿಯ ಹತ್ಯೆ ನಡೆಯುತ್ತಿದೆ ಎಂಬುದಾಗಿ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು