News Karnataka Kannada
Tuesday, April 30 2024
ಉಡುಪಿ

ಉಡುಪಿಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ : ಯಶ್ ಪಾಲ್ ಸುವರ್ಣ

I aim to make Udupi a model constituency: Yashpal Suvarna
Photo Credit : News Kannada

 

ಉಡುಪಿ: ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಡಾ. ವಿ ಎಸ್. ಆಚಾರ್ಯ ಅವರ ಉಡುಪಿಯ ಕನಸನ್ನು ನನಸು ಮಾಡುವ ಗುರಿ ಹೊಂದಿದ್ದೇನೆ. ಅವರ ಅಭಿವೃದ್ಧಿಯ ಕನಸನ್ನು ನನಸು ಮಾಡಿ ಉಡುಪಿಯನ್ನು 224 ಕ್ಷೇತ್ರಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಉಡುಪಿ‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಾಲಿ ಶಾಸಕ ರಘುಪತಿ ಭಟ್ ರಿಂದ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿವೆ. ಸರ್ಕಾರಿ ಮೆಡಿಕಲ್ ಕಾಲೇಜು, 24 ಗಂಟೆ ಕುಡಿಯುವ ಯೋಜನೆ, ಶಿಕ್ಷಣಕ್ಕೆ ವಿಶೇಷ ಒತ್ತು, ಮೀನುಗಾರಿಕೆ ಬಲಗೊಳಿಸುವುದು ಮತ್ತು ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು