ಉಡುಪಿ: ಗ್ಯಾರೆಂಟಿ ಕಾರ್ಡ್ಗಳ ಬಗ್ಗೆ ಉತ್ತರ ಕೊಡಬೇಕಾಗಿರೋದು ಸರಕಾರದ ಜವಾಬ್ದಾರಿ. ಅನುಷ್ಠಾನ ಮಾಡಲು ಸಾಧ್ಯ ಅಸಾಧ್ಯ ಎಂಬುದನ್ನು ಜನತೆ ಮುಂದೆ ಹೇಳಬೇಕು. ಪ್ರಧಾನಿ ಮೋದಿ 15 ಲಕ್ಷ ರೂ. ಕೊಡುತ್ತಾರೆ ಎಂದು ಎಲ್ಲೂ ಆಶ್ವಾಸನೆ ನೀಡಿಲ್ಲ. ವಿದೇಶದ ಕಪ್ಪು ಹಣ ಬಂದರೆ ಒಬ್ಬರಿಗೆ 15 ಲಕ್ಷ ಕೊಡಬಹುದು ಎಂದು ಹೇಳಿದ್ದರು.
ಆದರೆ, ಜನರ ಖಾತೆಗೆ ಹಣ ಹಾಕುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿಲ್ಲ. ಹಾಗಾಗಿ ಬಿಜೆಪಿಯ ಮೇಲೆ ಗೂಬೆ ಕೂರಿಸುವ ಪ್ರಯತ್ನ ಖಂಡನೀಯ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬರಿಗೂ’ ಎಂದು ಹೇಳಿದ ಆಶ್ವಾಸನೆ ಈಡೇರಿಸಿ. ಕೇಂದ್ರ 5 ಕೆಜಿಅಕ್ಕಿಯ ಜೊತೆ ಸಾಗಾಣಿಕ ವೆಚ್ಚವನ್ನು ಕೊಡುತ್ತಿದೆ. ಕೇಂದ್ರ 5ಕೆ.ಜಿ ಕೊಡುತ್ತಿದೆ ನಾವು 5 ಕೆಜಿ ಸೇರಿಸಿ ಕೊಡುತ್ತೇನೆ ಎಂದು ಹೇಳಬೇಕಿತ್ತು. ಕೊಟ್ಟ ಮಾತಿನಿಂದ ತಪ್ಪಿಸಿಕೊಂಡರೆ ನಿಮಗೆ ಶೋಭೆ ಬರಲ್ಲ. ಜೂನ್ ಒಂದರಿಂದ ಬಿಲ್ ಕಟ್ಟುವುದು ಬೇಡ ಎಂದಿದ್ದೀರಿ ಆ ಮಾತನ್ನು ಉಳಿಸಿಕೊಳ್ಳಿ. ಆಳುವ ಸರಕಾರ ಮಾತು ತಪ್ಪಿದರೆ ವಿಪಕ್ಷ ಎಚ್ಚರಿಸುತ್ತದೆ ಎಂದರು.
ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ ಗುಡುಗು…
ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…
ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…
ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…