ಕಾರ್ಕಳ: ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಕಾಂತಾವರ ಗ್ರಾಮದ ದಿ. ನೋನಯ್ಯ ಎಂಬವರ ಮನೆಯಲ್ಲಿ ಅವರ ಸಹೋದರಿ ಮತ್ತು ಮಕ್ಕಳೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಅವರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆ ಸಂಪೂರ್ಣ ಭಸ್ಮವಾಗಿದೆ. ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಹೋಗಿವೆ.
ಕಾಂತಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಮೂಲ್ಯ, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ್ ಅವರು ಸ್ಥಳಕ್ಕೆ ಭೇಟಿಪರಿಶೀಲನೆ ನಡೆಸಿದರು.
ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಈ ಭಯಾನಕ ಘಟನೆ…
ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…
ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಕಾಲಿಗೆ…
ಅಮೇರಿಕಾದಲ್ಲಿ ಎಂಡಿಎಚ್ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…
ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…