ಕಾರ್ಕಳ: ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದು ಮೇಲೆ ಹತ್ತಲು ಸಾಧ್ಯವಾಗದೇ ಇದ್ದ ಯುವಕನೊಬ್ಬನನ್ನು ಅಗ್ನಿಶಾಮಕ ದಳವು ರಕ್ಷಿಸಿದ ಘಟನೆ ನಗರದ ಬಂಡೀಮಠ ಪರಿಸರದಲ್ಲಿ ನಡೆದಿದೆ.
ಬಂಡಿಮಠ ಬಳಿ ಗೋಪನಾಥ ಪುರಾಣಿಕ್ ರವರಿಗೆ ಸೇರಿದ ಬಾವಿಯಲ್ಲಿ ಪವನ್ ಪೂಜಾರಿ(32) ಎಂಬವರು ಸಿಲುಕಿಕೊಂಡಿದ್ದರು. ಅವರು ಬಾವಿಯ ಸ್ವಚತೆಗಾಗಿ ಇಳಿದು, ಮೇಲಕ್ಕೆ ಬರಲಾಗದೇ ಅಶಕ್ತರಾಗಿ ಉಳಿದುಕೊಂಡಿದ್ದಾರೆಂಬ ಮಾಹಿತಿಯು ಅಗ್ನಿಶಾಮಕ ದಳಕ್ಕೆ ತಲುಪಿತು.
ಅದರ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ವ್ಯಕ್ತಿಯನ್ನು ಬಾವಿಯಿಂದ ಮೇಲೆಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಕಾರ್ಯಾಚರಣೆಯಲ್ಲಿ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ ಸಂಜೀವ್, ಸಿಬ್ಬಂದಿಗಳಾದ ಹರಿಪ್ರಸಾದ್ ಶೆಟ್ಟಿಗಾರ್, ಜಯಮೂಲ್ಯ, ನಿತ್ಯಾನಂದ ಬಸವರಾಜ್,ಭೀಮಪ್ಪ ಪಾಲ್ಗೊಂಡಿದ್ದರು.
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…