ಕಾರ್ಕಳ: ವಿಧಾನಸಭಾ ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಆಗಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತಾರು ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳ ನಡುವೆ ಮತದಾರ ಒಮ್ಮತ ದಿಂದ ಮತದಾನ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ಇಲ್ಲದೆ ಕಾರ್ಕಳದಲ್ಲಿ ಶೇ. 82ರಷ್ಟು ಮತದಾನವಾಗಿದೆ. ಹೊರ ಊರುಗಳಲ್ಲಿ ಇದ್ದ ಮತದಾರರು ಬಂದು ಮತದಾನ ಮಾಡಿದ್ದಾರೆ. ಮುಂಬೈ ಬೆಂಗಳೂರಿನಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು ಮತದಾನ ಮಾಡಿದ್ದಾರೆ ಎಂದರು.
ದೇಶದ ಪರಿಸ್ಥಿತಿ ಅರ್ಥಮಾಡಿಕೊಂಡವರು ಬಿಜೆಪಿಗೆ ಮತದಾನ ಮಾಡಿದ್ದಾರೆ. ಶೇಕಡವಾರು ಹೆಚ್ಚು ಮತದಾನ ಬಿಜೆಪಿಗೆ ವರದಾನವಾಗಲಿದೆ. ಎಕ್ಸಿಟ್ ಪೋಲ್ ಆಧಾರದಲ್ಲಿ ಬೇರೆ ಬೇರೆ ಸಮಿಕ್ಷೆ ಬಂದಿದೆ. ಆದರೆ ಗ್ರಾಮೀಣ ನಾಡಿ ಮಿಡಿತ ಅರ್ಥಮಾಡಿಕೊಂಡಗ ಬಿಜೆಪಿ ಪರ ಹೆಚ್ಚು ಒಲವು ತೋರಿಸಿದ್ದಾರೆ. ಎಕ್ಸಿಟ್ ಪೋಲ್ ಗಳ ವಿಶ್ಲೇಷಣೆ ಮಾಡುವುದಿಲ್ಲ . ಬಹುಮತದ ಸರ್ಕಾರ ಬರುತ್ತದೆ. ಸಮೀಕ್ಷೆ ಮೀರಿ ಬಿಜೆಪಿ ಪರ ಗೆಲುವು ದೊರೆಯಲಿದೆ ಎಂದರು.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…