ಕಾರ್ಕಳ: ಜಗತ್ತಿನ ಮೊದಲ ಪರಶುರಾಮನ ಮೂರ್ತಿ ಕರುಣಿಸಿದ ಕೀರ್ತಿ,ದೂರದೃಷ್ಟಿಯ ನಾಯಕ ಸುನೀಲ್ ಕುಮಾರ್ ಎಂದು ಗಣೇಶ್ ಕಾರ್ಣಿಕ್ ಬಣ್ಣಿಸಿದರು.
ಅವರು ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಭಜನಾ ಮಂದಿರ ಉದ್ಘಾಟನೆ ಯ ಸಭಾಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಕಳ ಉತ್ಸವದ ಮಾಡುವ ಮೂಲಕ ಅಯಾಮ ರಾಜ್ಯದಲ್ಲಿ ವಿವಿದೆಡೆ ಎಲ್ಲಾ ಕ್ಷೇತ್ರಗಳಲ್ಲಿ ಉತ್ಸವವನ್ನು ಏರ್ಪಡಿಸುತಿದ್ದಾರೆ ಅದಕ್ಕಾಗಿ ಸಚಿವರು ಎಲ್ಲಾ ಕಾರ್ಕಳ ಉತ್ಸವ ಹಾಗು ಪರಶುರಾಮನ ಥೀಂ ಪಾರ್ಕ್ ಮೂಲಕ ಅರ್ಥಿಕ ಚಟುವಟಿಕೆಗಳ ಪುನಶ್ಚೇತನ ಕ್ಕೆ ಸಾಕ್ಷಿಕರಿಸಿದೆ ಎಂದರು .
ಅದ್ಯಕ್ಷ ತೆ ವಹಿಸಿದ ಸಚಿವ ವಿ ಸುನೀಲ್ ಕುಮಾರ್ ಮಾತನಾಡಿ ಆದ್ಯಾತ್ಮಿಕ ಭಾವನೆ ಹಾಗೂ ಧಾರ್ಮಿಕ ಭಾವನೆ ಉಂಟಾಗಿದೆ . ಭಜನಾ ಕಾರ್ಯಕ್ರಮ ಮೂಲಕ ಪಾವನವಾಗಿದೆ. ಮುಂದಿನ ಬಾರಿ ಚುನಾಯಿತಗೊಂಡರೆ ಮುಂದಿನ ಎರಡು ವರ್ಷಗಳ ಒಳಗೆ ಕಾರ್ಕಳದ ಐತಿಹಾಸಿಕ ರಾಮಸಮುದ್ರವನ್ನು ರಾಜ್ಯದ ಮುಖ್ಯ ಪ್ರವಾಸಿತಾಣವಾಗಿ ಮೂಡಿಬರಲು ನಿಮ್ಮ ಸಹಕಾರ ಬೇಕು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ , ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ,ಬೈಲೂರು ರಾಮಕೃಷ್ಣ ಆಶ್ರಮದ ವಿನಯಕನಂದಾಜಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಕಳ ನಿರ್ದೇಶಕ ಭಾಸ್ಕರ್ , ಕನ್ನಡ ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲಾ ಸಹ ನಿರ್ದೇಶಕಿ ಪೂರ್ಣಿಮಾ , ಉದ್ಯಮಿ ಸತೀಶ್ ಪೈ, ರವೀಂದ್ರ ಕುಮಾರ್ ಸ್ವಾಗತಿಸಿದರು.
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…
ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…
ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.
ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.