Categories: ಉಡುಪಿ

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಜೀಪು ಅಪಘಾತ, ನಾಲ್ವರಿಗೆ ಗಾಯ

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4 ರ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.  ಭಾನುವಾರ ಸುರಿದ ಮಳೆಯಿಂದಾಗಿ ವಾಹನ ವಾಹನ ನಿಯಂತ್ತಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿ ಪೈಲೆಟ್ ನಾಗರಾಜ್  ಮತ್ತು ಸಿಬ್ಬಂದಿ ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Sushma K

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

57 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

1 hour ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

2 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

2 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

3 hours ago