ಕಾರ್ಕಳ: ನಗರ ಅನಂತಶಯನ ರಸ್ತೆಯಲ್ಲಿ ಅನಂತಪದ್ಮನಾಭ ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ತೆಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚದೇ ದಿನನಿತ್ಯ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸುತಿದ್ದು ಪುರಸಭೆಯು ಈ ಬಗ್ಗೆ ಗಮನಹರಿಸದೇ ಇರುವುದು ಸಾರ್ವಜನಿಕರ ಜೀವದಲ್ಲಿ ಚೆಲ್ಲಾಟವಾಡುತಿದ್ದನ್ನು ಗಮನಿಸಿದ ಸಮಾಜ ಸೇವಕರಾದ ಮಾಜಿ ಪುರಸಭಾ ಸದಸ್ಯ ಪ್ರಕಾಶ್ ರಾವ್ ನೇತ್ರತ್ವದಲ್ಲಿ ಶ್ರಮಾದಾನದ ಮೂಲಕ ರಸ್ತೆ ಗುಂಡಿಗಳಿಗೆ ಕಾಂಕ್ರೀಟ್ ಹಾಕಿಸಿದರು ಮತ್ತು ಇನ್ನಾದರು ದೇವಸ್ಥಾನ ಆಡಳಿತ ಮಂಡಳಿ ಅಥವಾ ಪುರಸಭೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಜನರ ಆಗ್ರಹವಾಗಿರುತ್ತದೆ.
ಕಾರ್ಕಳ: ಜನ ಸೇವೆ ಮಾಡಲು ಅಧಿಕಾರ ಮುಖ್ಯವಲ್ಲ, ಸಮಾಜದ ಕುರಿತು ಕಿಂಚಿತ್ ಚಿಂತನೆ ಸಾಕು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.