Categories: ಉಡುಪಿ

ಕಾರ್ಕಳದಲ್ಲಿ ಇನ್ನೂ ಜಾರಿಯಲ್ಲಿದೆ ಚುನಾವಣಾ ನೀತಿ ಸಂಹಿತೆ!

ಕಾರ್ಕಳ: ಕರ್ನಾಟಕ ವಿಧಾನಸಭೆ ನೀತಿ ಸಹಿಂತೆ ಜೊತೆಗೆ ಮೇ 13 ರಂದು ಚುನಾವಣೆ ಮುಕ್ತಾಯಗೊಂಡಿದ್ದರೂ ಅದರ ಛಾಯೆ ಇನ್ನೂ ಕಾಣಸಿಗುತ್ತಿದೆ ಎಂದು ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್ ಹೇಳಿದ್ದಾರೆ.

ಸರಕಾರದಿಂದ ನಡೆದಿರುವ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಂದು ಅಳವಡಿಸಿದ ನಾಮಫಲಕಗಳಿಗೆ ಚುನಾವಣಾ ನೀತಿ ಸಂಹಿತೆಯ ಹಿನ್ನಲೆಯಲ್ಲಿ ಹೊದಿಕೆ ಹಾಕಲಾಗಿತ್ತು. ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ರಾಜ್ಯದಲ್ಲಿ ಸರಕಾರ ಬದಲಾಗಿದ್ದು ಚುನಾವಣಾ ನೀತಿ ಸಂಹಿತೆ ಇನ್ನೂ “ಜಾರಿ” ಯಲ್ಲಿ ಇರುವಂತೆ ಕಂಡು ಬರುತ್ತದೆ.

ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಅವಧಿ ಮುಕ್ತಾಯವಾಗುತ್ತಿದ್ದಂತೆ ತಮ್ಮ ಸಿಬ್ಬಂದಿಗಳಿಗೆ ಸ್ವಷ್ಟ ಅದೇಶ ನೀಡದೇ ಇರುವುದರಿಂದ ಕಾರ್ಕಳ ವ್ಯಾಪ್ತಿಯಲ್ಲಿ ಉದ್ಘಾಟನಾ ನಾಮಫಲಕಗಳು ಹೊದಿಕೆಯಿಂದ ಮುಚ್ಚಿಕೊಂಡಿವೆ. ಸಂಬಂಧ ಪಟ್ಟ ಇಲಾಖೆಗಳು ನಾಮಫಲಕಗಳಿಗ ಮುಚ್ಚಿರುವ ಹೊದಿಕೆಗಳನ್ನು ತೆರವುಗೊಳಿಸಬೇಕಾಗಿ ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್ ಆಗ್ರಹಿಸಿದ್ದಾರೆ.

Ashika S

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

8 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

27 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

38 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago