News Karnataka Kannada
Sunday, May 05 2024
ಉಡುಪಿ

ಕಾರವಾರ| ಜೊಯಿಡಾದಲ್ಲಿ ರೈತನ ಮೇಲೆ ಕರಡಿ ದಾಳಿ: ಪ್ರಾಣಪಾಯದಿಂದ ಪಾರು

Karwar| Bear attack on farmer in Joida, escapes unhurt
Photo Credit : By Author
ಕಾರವಾರ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಜೋಯಿಡಾ ತಾಲೂಕಿನ ಬರಪಾಲಿ ಗ್ರಾಮದಲ್ಲಿ ನಡೆದಿದೆ.
ಬರಪಾಲಿಯ ಸಂದೀಪ ಅಣಶಿಕರ (32) ಗಾಯಗೊಂಡ ರೈತರಾಗಿದ್ದಾರೆ. ತಮ್ಮದೆ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿಯಾಗಿ ಎರಗಿ ಬಂದ ಕರಡಿ ಸಂದೀಪ ಅವರ ಮೇಲೆ ಹಾರಿ ದಾಳಿ ನಡೆಸಿದೆ.
ಈ ವೇಳೆ ಗಾಬರಿಗೊಂಡು ಕರಡಿಯಿಂದ ತಪ್ಪಿಸಿಕೊಳ್ಳಲು ಕೂಗಾಡಿ ಸಾಕಷ್ಟು ಪ್ರಯತ್ನ ನಡೆಸಿದ್ರು, ಸಹ ಸಾಧ್ಯವಾಗಿಲ್ಲ.
ಕೊನೆಗೆ ಹೇಗೋ ತಪ್ಪಿಸಿಕೊಂಡಿದ್ದು ಮೈ ಮೇಲೆ ಸಾಕಷ್ಟು ಗಾಯಗಳಾಗಿದೆ. ಬಳಿಲ ಸಂದೀಪ ಅವರನ್ನು ತಕ್ಷಣ ಸ್ಥಳೀಯರು ಜೋಯಿಡಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ಈ ಬಗ್ಗೆ ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು