News Karnataka Kannada
Sunday, April 28 2024
ಉಡುಪಿ

ಕುಂದಾಪುರ: ಪಾಳು ಬಾವಿಗೆ ಬಿದ್ದ ಗೂಳಿಯ ರಕ್ಷಣೆ

A bull that fell into an abandoned well was rescued
Photo Credit : News Kannada

ಕುಂದಾಪುರ: ಗಂಗೊಳ್ಳಿಯಲ್ಲಿ ಆವರಣವಿಲ್ಲದ ಪಾಳು ಬಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಗೂಳಿಯನ್ನು ಅಗ್ನಿ ಶಾಮಕದಳ ಸಿಬ್ಬಂದಿ ಮತ್ತು ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳ ಸಹಯೋಗದೊಂದಿಗೆ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಮತ್ತು ಸ್ಥಳೀಯ ಮುಸ್ಲಿಂ ಯುವಕರ ನೆರವಿನೊಂದಿಗೆ ರಕ್ಷಿಸಿದ ಘಟನೆ ಶುಕ್ರವಾರ ನಡೆದಿದೆ.

ಕಾರ್ಯಾಚರಣೆಯಲ್ಲಿ ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿಗಳು,ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿಎಸ್‍ಐ ವಿನಯ್ ಮತ್ತು ಸಿಬ್ಬಂದಿಗಳು, ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಹಾಗೂ ಸ್ಥಳೀಯ ಮುಸ್ಲಿಂ ಯುವಕರು ಭಾಗವಹಿಸಿದ್ದರು. ಬಾವಿಗೆ ಬಿದ್ದ ಗೂಳಿಯನ್ನು ಕ್ರೇನ್ ಯಂತ್ರದ ಸಾಹಯದ ಮೂಲಕ ಮೇಲ್ಲಕ್ಕೆ ಎತ್ತಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು