ಕುಂದಾಪುರ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬೈಂದೂರಿನ ವಿದ್ಯಾನಗರದಲ್ಲಿ ವಾಸ ಮಾಡುತ್ತಿರುವ ಸುಮಾರು 72 ವರ್ಷ ಪ್ರಾಯದ ನಾಗಮ್ಮ ಎನ್ನುವ ಅಶಕ್ತ ಹಿರಿಯ ಮಹಿಳೆಯ ವೈದ್ಯಕೀಯ ವೆಚ್ಚಕ್ಕೆ ದೇವಾಡಿಗ ಅಕ್ಷಯ ಕಿರಣ ಫೌಂಢೇಶನ್ ವತಿಯಿಂದ 15,000.ರೂ ಆರ್ಥಿಕ ನೆರವನ್ನು ವಿತರಿಸಲಾಯಿತು.
ಹಿರಿಯ ನೊಂದ ಜೀವಕ್ಕೆ ಆರ್ಥಿಕ ನೆರವನ್ನು ವಿತರಣೆಯನ್ನು ಮಾಡುವುದರ ಮುಖೇನ ದೇವಾಡಿಗ ಅಕ್ಷಯ ಕಿರಣ ಫೌಂಢೇಶನ್ ಸದಸ್ಯರು ಮಾನವೀಯತೆ ಮೆರೆದಿದ್ದಾರೆ,ಇದು ಅವರ 152ನೇ ಸೇವಾ ಕಾರ್ಯವಾಗಿದೆ.ದೇವಾಡಿಗ ಅಕ್ಷಯ ಕಿರಣ ಫೌಂಢೇಶನ್ ಸಂಘದ ಸದಸ್ಯರು ಅಜ್ಜಿಯ ಮನೆಗೆ ತೆರಳಿ ನೆರವನ್ನು ವಿತರಣೆ ಮಾಡಿದರು.
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…