Categories: ಉಡುಪಿ

ಕುಂದಾಪುರ: ಚಿನ್ನದ ಉಂಗುರ ಮರಳಿಸಿದ ಸ್ವಚ್ಛತಾ ಸಿಬ್ಬಂದಿ

ಕುಂದಾಪುರ: ಶಂಕರನಾರಾಯಣ ಗ್ರಾಮ ಪಂಚಾಯತಿಯ ಎಸ್‍ಎಲ್‍ಆರ್‍ಎಂ ಘಟಕದ ಸ್ವಚ್ಛತಾ ಸಿಬ್ಬಂದಿ ದೇವಕಿ ಅವರಿಗೆ ಘನ ತ್ಯಾಜ್ಯದಲ್ಲಿ ಸಿಕ್ಕಿದ ಚಿನ್ನದ ಉಂಗುರವನ್ನು ವಾರೀಸುದಾರರಿಗೆ ಹಸ್ತಾಂತರ ಮಾಡುವುದರ ಮುಖೇನ ಪ್ರಾಮಾಣಿಕತೆ ಮೆರೆದಿದ್ದಾರೆ.

ಪ್ರತಿ ದಿನ ಸ್ವಚ್ಛತಾ ಸಿಬ್ಬಂದಿಗಳಿಗೆ ಕಸವನ್ನು ನೀಡುತ್ತಿದ್ದ ಮನೆಯವರ 2 ಗ್ರಾಂ ಚಿನ್ನದ ಉಂಗುರ ಕಳೆದು ಹೋಗಿತ್ತು.ಈ ಬಗ್ಗೆ ಕಸ ವಿಲೇವಾರಿ ಸಿಬ್ಬಂದಿ ಜತೆ ಮಾತನಾಡಿದ ಮನೆಯವರು ಉಂಗುರ ಕಳೆದು ಹೋಗಿರುವ ಬಗ್ಗೆ ಮಾತನ್ನು ಆಡಿದ್ದಾರೆ.

ಆಕಸ್ಮಾತ್ ಕಸ ಜತೆ ಉಂಗುರ ಬಂದಿದ್ದರೆ ಕಸವನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುವಂತೆ ಮನವಿಯನ್ನು ಮಾಡಿದ್ದರು. ಎಸ್‍ಎಲ್‍ಆರ್ ಎಂ ಘಟಕದಲ್ಲಿ ಕಸವನ್ನು ವಿಂಗಡಣೆ ಮಾಡುವ ಸಂದರ್ಭದಲ್ಲಿ ಸ್ವಚ್ಛತಾ ಸಿಬ್ಬಂದಿ ದೇವಕಿ ಅವರಿಗೆ ಕೈ ಉಂಗುರ ಸಿಕ್ಕಿದೆ. ಕೂಡಲೇ ಅವರು ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಿ ವಾರೀಸುದಾರರಿಗೆ ಉಂಗುರವನ್ನು ಹಸ್ತಾಂತರ ಮಾಡಿದರು. ಸ್ವಚ್ಛತಾ ಸಿಬ್ಬಂದಿ ದೇವಕಿ ಅವರ ಪ್ರಾಮಾಣಿಕತೆ ಸಾಮಾಜಿಕ ಪ್ರಶಂಸನೆಗೆ ಪಾತ್ರವಾಗಿದೆ.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

2 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

2 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

2 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

2 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

3 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

3 hours ago