News Karnataka Kannada
Saturday, April 27 2024
ಉಡುಪಿ

ಕುಂದಾಪುರ: ಬಾವಿಗೆ ಬಿದ್ದ ಗೋವಿನ ರಕ್ಷಣೆ

Kundapur: Cow that fell into a well rescued
Photo Credit : News Kannada

ಕುಂದಾಪುರ: ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿ ಮನೆಯೊಂದರ ಹಿತ್ತಲಲ್ಲಿ ತೆರೆದ ಬಾವಿಗೆ ಬಿದ್ದ ಗೋವುವನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸ್ಥಳೀಯರ ಸಹಕಾರದೊಂದಿಗೆ ರಕ್ಷಣೆ ಮಾಡಿದ ಘಟನೆ ನಡೆದಿದೆ.

ಮೇವನ್ನು ಹುಡುಕಿಕೊಂಡು ಹಿತ್ತಲಿಗೆ ಹೋದ ಗೋವು ಆವರಣದವಿಲ್ಲದ ಆಳದ ಬಾವಿಗೆ ಬಿದ್ದಿದೆ ಪ್ರಾಣ ಭಯದಿಂದ ನೀರಿನಲ್ಲಿ ಹೊರಳಾಡುತ್ತಿದ್ದ ಸಂದರ್ಭದಲ್ಲಿ ಬಾವಿಯಲ್ಲಿ ಶಬ್ಧ ಬರುತ್ತಿರುವುದನ್ನು ಗಮನಿಸಿದ ಮನೆಯವರು ಸ್ಥಳೀಯರಿಗೆ ಮಾಹಿತಿಯನ್ನು ನೀಡಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಸಹಾಯದಿಂದ ಒಂದು ಘಂಟೆಗಳ ಕಾಲ ಕಾರ್ಯಚರಣೆ ನಡೆಸಿ ಗೋವುವನ್ನು ರಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು