News Karnataka Kannada
Monday, May 06 2024
ಉಡುಪಿ

‌ಕುಂದಾಪುರ: ಹೊಳೆಯಲ್ಲಿಯೇ ಜಿಂಕೆ ಮೇಲೆ ನಾಯಿ ದಾಳಿ

Dog attacks deer in a stream
Photo Credit : News Kannada

‌ಕುಂದಾಪುರ: ಬೈಂದೂರು ತಾಲೂಕು, ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಎಂಬಲ್ಲಿ ಜಿಂಕೆ ಆಹಾರ ಹುಡುಕಲು ಬಂದಾಗ ನಾಯಿಯ ಕಣ್ಣಿಗೆ ಬಿದ್ದು ಜಿಂಕೆಯನ್ನು ಅಟ್ಟಾಡಿಸಿಕೊಂಡು ಹೊಳೆಯ ಒಂದು ದಡದಿಂದ ಇನ್ನೊಂದು ದಡಕ್ಕೆ ಅಟ್ಟಾಡಿಸಿಕೊಂಡು ಹೋಗಿದೆ.

ಘಟನೆಯಲ್ಲಿ ಜಿಂಕೆಯ ಹಿಂಭಾಗದಲ್ಲಿ ಗಾಯಾವಾಗಿದ್ದು ಅಲ್ಲಿನ ನಿವಾಸಿಗಳು ನಾಯಿಯನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿ, ನಂತರ ಜಿಂಕೆಯನ್ನು ಹತ್ತಿರದ ಪಶು ವೈದ್ಯರನ್ನು ಕರೆಸಿ ಚಿಕಿತ್ಸೆಯನ್ನು ನೀಡಿ ಪಲಕಾರಿಯಾಗದೆ ಜಿಂಕೆ ಸಾವನ್ನಪ್ಪಿದೆ. ವಿಷಯದ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದು, ಅವರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು