ಕುಂದಾಪುರ: ಬೈಂದೂರು ತಾಲೂಕು, ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಎಂಬಲ್ಲಿ ಜಿಂಕೆ ಆಹಾರ ಹುಡುಕಲು ಬಂದಾಗ ನಾಯಿಯ ಕಣ್ಣಿಗೆ ಬಿದ್ದು ಜಿಂಕೆಯನ್ನು ಅಟ್ಟಾಡಿಸಿಕೊಂಡು ಹೊಳೆಯ ಒಂದು ದಡದಿಂದ ಇನ್ನೊಂದು ದಡಕ್ಕೆ ಅಟ್ಟಾಡಿಸಿಕೊಂಡು ಹೋಗಿದೆ.
ಘಟನೆಯಲ್ಲಿ ಜಿಂಕೆಯ ಹಿಂಭಾಗದಲ್ಲಿ ಗಾಯಾವಾಗಿದ್ದು ಅಲ್ಲಿನ ನಿವಾಸಿಗಳು ನಾಯಿಯನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿ, ನಂತರ ಜಿಂಕೆಯನ್ನು ಹತ್ತಿರದ ಪಶು ವೈದ್ಯರನ್ನು ಕರೆಸಿ ಚಿಕಿತ್ಸೆಯನ್ನು ನೀಡಿ ಪಲಕಾರಿಯಾಗದೆ ಜಿಂಕೆ ಸಾವನ್ನಪ್ಪಿದೆ. ವಿಷಯದ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದು, ಅವರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…