News Karnataka Kannada
Monday, May 06 2024
ಉಡುಪಿ

ಕುಂದಾಪುರ: ಕಡಲ ತೀರ ರಕ್ಷಣೆಗೆ ಮೀನುಗಾರರ ಆಗ್ರಹ

Kundapur: Fishermen demand protection of beaches
Photo Credit : News Kannada

ಕುಂದಾಪುರ: ಕಳೆದ ವರ್ಷ ಕಾಣಿಸಿಕೊಂಡಿದ್ದ ತೌಕ್ತೆ ಚಂಡಮಾರುತದಿಂದ ಕಡಲಬ್ಬರ ಉಲ್ಬಣಗೊಂಡ ಪರಿಣಾಮ ಬೈಂದೂರು ತಾಲೂಕಿನ ಮರವಂತೆ ಕಡಲ ತೀರ ಪ್ರದೇಶ ಸಂಪೂರ್ಣವಾಗಿ ಹಾನಿಗೊಂಡು ಕಡಲ ತೀರ ಪ್ರದೇಶ ಕೊಚ್ಚಿಕಂಡು ಹೋಗಿದೆ.

ಆದರೆ ಕಳೆದ ಒಂದು ವರ್ಷದಿಂದ ಕಡಲ ತೀರ ಪ್ರದೇಶವನ್ನು ರಕ್ಷಿಸುವ ದೃಷ್ಟಿಯಲ್ಲಿ ಯಾವುದೇ ರೀತಿಯ ಪರಿಹಾರದ ಕ್ರಮಗಳನ್ನು ಕೈಗೊಂಡಿಲ್ಲ. ಕಡಲ ತೀರ ರಕ್ಷಣೆಗೆ ಸರಕಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಮೀನುಗಾರರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು