ಕುಂದಾಪುರ: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲ ಪೂಜಾರಿ ಅವರು ಬಿರುಸಿನಿಂದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಗಿ ಕೊಂಡಿದ್ದು ಖುದ್ದಾಗಿ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.
ಮಾಜಿ ಶಾಸಕ ಗೋಪಾಲ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರಾದ್ಯಂತ ಜನಾಭಿಪ್ರಾಯ ಉತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ.