ಕುಂದಾಪುರ: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲ ಪೂಜಾರಿ ಅವರು ಬಾರಕೂರು ಏಕನಾಥೇಶ್ವರೀ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು,ದೇವಸ್ಥಾನದ ಆಡಳಿತ ಸಮಿತಿ ಅವರು ಉಪಸ್ಥಿತರಿದ್ದರು.
ಕುಂದಾಪುರ: ಬಾರಕೂರು ಏಕನಾಥೇಶ್ವರೀ ದೇವಸ್ಥಾನಕ್ಕೆ ಗೋಪಾಲ ಪೂಜಾರಿ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.