News Karnataka Kannada
Sunday, May 12 2024
ಉಡುಪಿ

ಕುಂದಾಪುರ: ಜೆಡಿಎಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ನಾಮಪತ್ರ ಸಲ್ಲಿಕೆ

Kundapur: JD(S) candidate Mansoor Ibrahim files nomination papers
Photo Credit : News Kannada

ಕುಂದಾಪುರ: ಜೆಡಿಎಸ್ ಪಕ್ಷದ ವತಿಯಿಂದ ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿರುವ ಮನ್ಸೂರ್ ಇಬ್ರಾಹಿಂ ಮರವಂತೆ ಅವರು ಬುಧವಾರ ಬೈಂದೂರುನಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರುಗಳಾದ ಶ್ರೀಕಾಂತ್ ಅಡಿಗ, ಸಂದೇಶ ಭಟ್ ಉಪ್ಪುಂದ, ಜಯಶೀಲ ಶೆಟ್ಟಿ, ಮಕ್ಡ್ಯಾಮ್ ಇಸ್ಮಾಹಿಲ್, ರಿಯಾಜ್ ನಾವುಂದ, ಗಿರೀಶ್ ಮರವಂತೆ, ಯಾಸಿನ್ ಉಪ್ಪುಂದ, ವಾಹಬ್ ಇಬ್ರಾಹಿಂ, ಮಾರುತಿ ಕೊಲ್ಲೂರು ಉಪಸ್ಥಿತರಿದ್ದರು.

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮನ್ಸೂರ್ ಇಬ್ರಾಹಿಂ ಮರವಂತೆ ಸ್ಪರ್ಧೆ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು