Categories: ಉಡುಪಿ

ಕುಂದಾಪುರ: ಕಂಬದಕೋಣೆ ಗ್ರಾಮ ಪಂಚಾಯತ್ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಕುಂದಾಪುರ: ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮ ಪಂಚಾಯಿತಿಯ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯೆ ಶಾರದಾ ದೇವಾಡಿಗ ಅವರು ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಗೋಪಾಲ ಪೂಜಾರಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ್ಚಂದ್ರ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ ಉಪಸ್ಥಿತರಿದ್ದರು.

Sneha Gowda

Recent Posts

‘ಟೈಟಾನಿಕ್‌ʼ‘ಲಾರ್ಡ್ ಆಫ್ ರಿಂಗ್ಸ್ʼ ನಟ ಬರ್ನಾರ್ಡ್ ಹಿಲ್ ನಿಧನ

ಆಸ್ಕರ್‌ ಪುರಸ್ಕೃತ, ‘ಟೈಟಾನಿಕ್‌ʼ‘ಲಾರ್ಡ್ ಆಫ್ ರಿಂಗ್ಸ್ʼ ಪ್ರಸಿದ್ಧ ನಟ ಬರ್ನಾರ್ಡ್ ಹಿಲ್ ನಿಧನ ಹೊಂದಿದ್ದಾರೆ ಅವರಿಗೆ 79 ವಯಸ್ಸಾಗಿತ್ತು.1997ರಲ್ಲಿ ರಿಲೀಸ್…

9 mins ago

ಗೋಶಾಲೆ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ರೈತರು ಪ್ರತಿಭಟನೆ

ಏಪ್ರಿಲ್ 25ರಿಂದ ಕೆ ವಿ ಎನ್ ದೊಡ್ಡಿ, ಎಂ ಟಿ ದೊಡ್ಡಿ ಗ್ರಾಮದ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು…

26 mins ago

ಭಾರಿ ಮಳೆ : 78 ಮಂದಿ ಸಾವು, 100ಕ್ಕೂ ಹೆಚ್ಚು ಜನ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರು ರಿಯೋ ಗ್ರಂಡ್‌ ಡೊ ಸುಲ್‌ʼ ರಾಜ್ಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ಪ್ರವಾಹ ಯಂಟಾಗಿದ್ದು ಈವರೆಗೂ 78…

41 mins ago

ಕಾಂಗ್ರೆಸ್‌ ಸಚಿವನ ಆಪ್ತನ ಮನೆಗೆ ಇಡಿ ದಾಳಿ : ಕಂತು ಕಂತು ಹಣದ ರಾಶಿ ಜಪ್ತಿ

ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿ ಮನೆಗೆ ಐಡಿ ರೈಡ್‌ ಮಾಡಿದ್ದು 30 ಕೋಟಿ ಅಧಿಕ ಹಣ…

1 hour ago

ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ನಿಧನ

ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ…

1 hour ago

ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ !

ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ಗೆ ಭಯೋತ್ಪಾದಕರು…

1 hour ago