News Karnataka Kannada
Wednesday, May 01 2024
ಉಡುಪಿ

ಕುಂದಾಪುರ: ಬಾವಿಗೆ ಬಿದ್ದ ಗಂಡು ಚಿರತೆಯ ರಕ್ಷಣೆ

Male leopard falls into well rescued
Photo Credit : News Kannada

ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ತೂರು ಗ್ರಾಮದ ಹಾರಮಣ್ಣು ಎಂಬಲ್ಲಿ ಬಾವಿಗೆ ಬಿದ್ದ ಗಂಡು ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಹಾರಮಣ್ಣು ಹೊಸಮನೆ ಶೀನಪ್ಪ ಶೆಟ್ಟಿ ಎಂಬವರ ಮನೆಯ 25 ಅಡಿ ಆಳದ ಬಾವಿಗೆ ಚಿರತೆ ಬಿದ್ದಿದೆ, ಬಾವಿಯಲ್ಲಿ ಚಿರತೆ ಬಿದ್ದಿರುವುದನ್ನು ಗಮನಿಸಿದ ಶೀನಪ್ಪ ಶೆಟ್ಟಿ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ.

48 ಗಂಟೆಗಳ ಕಾಲ ಸತತವಾಗಿ ನಡೆದ ಕಾರ್ಯಾಚರಣೆಯಲ್ಲಿ ಚಿರತೆಯನ್ನು ರಕ್ಷಣೆ ಮಾಡಲಾಗಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು