ಕುಂದಾಪುರ: ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 2ನೇ ವಾಡಿ೯ನಲ್ಲಿ ರಾತ್ರಿಯ ವೇಳೆಯಲ್ಲಿ ವಿಚಿತ್ರವಾದ ದುರ್ವಾಸನೆ ಕಂಡುಬರುತ್ತಿದ್ದು,ಈ ವಾಸನೆ ಬರುವ ವೇಳೆ ಸ್ಥಳೀಯರ ಆರೋಗ್ಯದಲ್ಲಿ ಏರುಪೇರು ಆಗಿರುವುದು ಕಂಡುಬಂದಿದೆ.
ಕೆಲವು ದಿನಗಳಿಂದ ಇದೇ ರೀತಿ ವಾತಾವರಣ ಸೃಷ್ಟಿಯಾಗಿದ್ದು ಸ್ಥಳೀಯರು ಸ್ಥಳೀಯಾಡಳಿತದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ಬುಧವಾರ ರಾತ್ರಿ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ, ಪರಿಸರ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು,ಪಂಚಾಯತ್ ಪಿಡಿಓ ಗಣೇಶ್, ವಿ ಎ ಬಸವರಾಜ್, ಪೊಲೀಸ್ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಖ್ಯಾತ ಸಿನಿಮಾ ನಟಿ ಕನಕಲತಾ ಇಂದು ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ…
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನದ ಭಾಗವಾಗಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನಿಂದ ವೋಟಿಂಗ್ ನಡೆಯುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಕಾಟನ್ ಕ್ಯಾಂಡಿ ಮತ್ತು ಗೋಬಿ ಬ್ಯಾನ್ ಆದ ಬೆನ್ನಲ್ಲೇ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಬ್ಯಾನ್ ಮಾಡಲಾಗಿದೆ.ಬಳಕೆ ಮಾಡಿದರೆ 10…
ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್…
ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಇದೀಗ ಮತ್ತೆ ಬಾಹ್ಯಾಕಾಶಕ್ಕೆ ಹಾರಲು ಸಿದ್ದರಾಗಿದ್ದು, ಇಂದು ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ…