ಕುಂದಾಪುರ: ಕುಂದಾಪುರ ವಿಧಾನಸಭೆ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಂದಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೌರವಿದ್ಯುತ್ ಸಂಪರ್ಕ ಘಟಕವನ್ನು ಉದ್ಘಾಟಿಸಿ, ಶುಭಹಾರೈಸಿದರು.
ಡಿ.ಎಚ್.ಒ ನಾಗಭೂಷಣ ಉಡುಪ, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಅಧಿಕಾರಿಗಳು, ಜನ ಪ್ರತಿನಿಧಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.