News Karnataka Kannada
Friday, May 17 2024
ಉಡುಪಿ

ಕುಂದಾಪುರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಎಪ್ರಿಲ್ 11 ಕೊನೆ ದಿನಾಂಕ

Udupi: Details of candidates in fray for final elections
Photo Credit : News Kannada

ಕುಂದಾಪುರ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಲು ರಾಜ್ಯ ಚುನಾವಣಾ ಆಯೋಗ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. 18 ವರ್ಷ ತುಂಬಿದವರು ಮತ್ತು ಹೆಸರು ಬಿಟ್ಟು ಹೋದವರು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಲು ಎಪ್ರಿಲ್ 11 ಕೊನೆ ದಿನಾಂಕವಾಗಿದೆ.

ಎಪ್ರಿಲ್ 1 ಕ್ಕೆ 18 ವರ್ಷ ತುಂಬಿದವರಿಗೆ ಮತ ಚಲಾಯಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ 2005 ಜನವರಿ ಯಿಂದ ಮಾರ್ಚ್ 31 ರೊಳಗೆ ಜನಿಸಿದವರು ಮತದಾರರ ಪಟ್ಟಿಗೆ ಹೆಸರನ್ನು ನೋಂದಾವಣೆ ಮಾಡಿಕೊಳ್ಳ ಬಹುದು.ಮತದಾರ ಕೇಂದ್ರದ ಹತ್ತಿರದ ಬಿಎಲ್‍ಒ ಗಳನ್ನು ಸಂಪರ್ಕ ಮಾಡಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಆನ್‍ಲೈನ್ ನಲ್ಲಿ ವೋಟರ್ಸ್ ಹೆಲ್ಪ್‍ಲೈನ್ ಆ್ಯಪ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲಾತಿಗಳು ಎಸ್‍ಎಸ್‍ಎಲ್‍ಸಿ ಮಾಕ್ರ್ಸ್ ಕಾರ್ಡ್ ಜೆರಾಕ್ಸ್ ಪ್ರತಿ,ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ,ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಒಂದು ಪಾಸ್ಪೋರ್ಟ್ ಸೈಜ್ ಪೋಟೋ.ಭಾರತೀಯ ಸಂವಿಧಾನದ ಪ್ರಕಾರ 18 ವರ್ಷ ಮೇಲ್ಪಟ್ಟವರು ಚುನಾವಣೆಯಲ್ಲಿ ಮತದಾನ ಮಾಡುವುದು ಕಡ್ಡಾಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು